July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಕಾಪುವಿನಲ್ಲಿ ನಡೆದ 2024ನೇ ಸಾಲಿನ ವಲಯ ಸಮ್ಮೇಳನ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಜೆಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ 2024 ನೇ ಸಾಲಿನ ಅತ್ಯುತಮ ಘಟಕಾಧ್ಯಕ್ಷ ಪ್ರಶಸ್ತಿಗೆ ಭಾಜನರಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 47ನೇ ಘಟಕಾಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಪ್ರಸ್ತಕ ವರ್ಷದಲ್ಲಿ ಹಲವಾರು ತರಬೇತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕು ಹಾಗೂ ಜೆಸಿಐಯ ವಲಯ 15ರಲ್ಲಿ ಜೆಸಿಐ ಬೆಳ್ತಂಗಡಿಯನ್ನು ಮಿಂಚುವಂತೆ ಮಾಡಿದರು.

ವಲಯ 15ರ ವಲಯಾಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ ಯವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂರ್ವ ವಲಯಾಧ್ಯಕ್ಷರಾದ ಸಂಪತ್ ಬಿ ಸುವರ್ಣ, ವಲಯ ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಪೂರ್ವಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಅಭಿನಂದನ್ ಹರೀಶ್ ಕುಮಾರ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿಗಳಾದ ಅನುದೀಪ್ ಜೈನ, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!