30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆ ಸಂತೆಕಟ್ಟೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಸೆಂಟರ್ ಅ.30 ರಂದು ಶುಭಾರಂಭಗೊಳ್ಳಲಿದೆ.

ಸೆಂಟರ್ ನ 35 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ರೂ.250 ಕ್ಕೂ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್ ಸಿಗಲಿದ್ದು, ಬಹುಮಾನವನ್ನು ಗೆಲ್ಲುವ ಅವಕಾಶ ಇದೆ. ಈ ಅವಕಾಶ ಅ.30 ರಿಂದ ನ,.30 ರವರೆಗೆ ಮಾತ್ರ ಇರಲಿದೆ.

ಸೆಂಟರ್ ನಲ್ಲಿ ಇಡಿ ಕೋಳಿ, ಹೋಲ್ ಚಿಕನ್ ಲೆಗ್, ಚಿಕನ್ ಡ್ರಮ್ ಸ್ಟಿಕ್, ಚಿಕನ್ ಬ್ರೆಸ್ಟ್ ಪೀಸ್, ಚಿಕನ್ ಲಾಲಿಪಾಪ್, ಕೋಳಿ ಮೊಟ್ಟೆ, ಚಿಕನ್ ಮಿನ್ಸ್ (ಖೀಮಾ), ಮಸಾಲೆಗಳು, ಪ್ರೋಜನ್ ಸ್ನ್ಯಾಕ್ಸ್, ಕೋರಿರೊಟ್ಟಿ ಸಿಗಲಿದೆ.

ವಿಶೇಷ ಸೇವೆಗಳು: ಡೋರ್ ಡೆಲಿವರಿ, ಲೈವ್ ಲೊಕೇಶನ್ ಡೆಲಿವರಿ ಇರಲಿದೆ ಎಂದು ಮಾಲಕ ಕೆ. ರಾಮಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!