September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ-15 ರ 2025 ನೇ ಸಾಲಿನ ನೂತನ ವಲಯ ಉಪಾಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ, ಮೈಟ್ ಇಂಜಿನಿಯರಿಂಗ್ ಕಾಲೇಜಿನ‌ ಅಸಿಸ್ಟೆಂಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಬಳಂಜ ಅವರು ಆಯ್ಕೆಯಾದರು.

ಕಾಪುವಿನಲ್ಲಿ ನಡೆದ ವಲಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಈ ವರ್ಷ ಅದ್ಬುತ ಕಾರ್ಯಕ್ರಮಗಳ ಆಯೋಜನೆ ಮೂಲಕ ವಲಯದಲ್ಲಿಯೇ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ರಂಜಿತ್ ಅವರು ತನ್ನದಾಗಿಸಿಕೊಂಡಿದ್ದರು. ಆದ್ದರಿಂದ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತ್ ಅವರು ಅವಿರೋಧವಾಗಿ ಆಯ್ಕೆಯಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡು ವಲಯದಲ್ಲಿ ಹೆಚ್ಚು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Related posts

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!