24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya
error: Content is protected !!