23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!