24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya
error: Content is protected !!