23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya
error: Content is protected !!