July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಸದಸ್ಯರು ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ (92 ವರ್ಷ) ಅ.28 ರಂದು ಸ್ವರ್ಗಸ್ಥರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
error: Content is protected !!