July 23, 2026
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಇಂದು ಅಧಿಕಾರ ವಹಿಸಿಕೊಂಡರು. ಶ್ರೀಯುತರು ಮೂರು ದಶಕಗಳಿಗೂ ಹೆಚ್ಚು ಬೋಧನಾ ಅನುಭವವನ್ನು ಹೊಂದಿದ್ದು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾಗಿ, ರೆಡ್ ಕ್ರಾಸ್ ಘಟಕದ ಸಂಯೋಜಕನಾಗಿ, ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾಗಿ ಹಾಗೂ ಅನ್ಯನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಇಂದಿನಿಂದ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya
error: Content is protected !!