23.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!