April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!