25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya
error: Content is protected !!