23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya
error: Content is protected !!