September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಮರಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya
error: Content is protected !!