23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!