25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!