March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಶಾಸಕ,ಹಿರಿಯ ರಾಜಕಾರಣಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಉಮೇಶ್ ಎ.ಬಿ., ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಉಷಾ ಕಿರಣ್, ಜೆಸಿಂತಾ ಮೋನಿಸ್, ಅಭಿನಂದನ್ ಎಚ್, ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!