25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ಸಂದೀಪ್ ರಾವ್ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ಸರ್ವೋತಮುಖ ಏಳಿಗೆಯೊಂದಿಗೆ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಎನ್ ಕೆ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದರು.


ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕರಾದ ಮಹಾಬಲ ಗೌಡ ಧನ್ಯವಾದವಿತ್ತರು. ಶ್ರೀಮತಿ ಪ್ರಜ್ವಲ ಡಿ ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!