March 7, 2026
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ.

ಜಾಗ್ವಾರ್, ಜಲ್, ವಿವಿಧ ಕಂಪೆನಿಗಳ ಶೋ ಲೈಟ್‌ಗಳು, ವಿವಿಧ ಕಂಪೆನಿಗಳ ನಾನಾ ಡಿಸೈನ್‌ನ ಫ್ಯಾನ್‌ಗಳು, ಎಲ್ಲಾ ತರದ ಟೂಲ್ಸ್ ಹಾಗೂ ಮೆಷಿನ್‌ಗಳು, ಎಲ್ಲಾ ತರದ ಪಿವಿಸಿ ಟ್ಯಾಪ್‌ಗಳು, ಸಿಂಗಲ್ ಪೇಸ್ ಪಂಪ್, ಡ್ರಿಲ್ಲಿಂಗ್ ಮೆಷಿನ್‌ಗಳು ದೊರೆಯುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
error: Content is protected !!