22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ.

ಜಾಗ್ವಾರ್, ಜಲ್, ವಿವಿಧ ಕಂಪೆನಿಗಳ ಶೋ ಲೈಟ್‌ಗಳು, ವಿವಿಧ ಕಂಪೆನಿಗಳ ನಾನಾ ಡಿಸೈನ್‌ನ ಫ್ಯಾನ್‌ಗಳು, ಎಲ್ಲಾ ತರದ ಟೂಲ್ಸ್ ಹಾಗೂ ಮೆಷಿನ್‌ಗಳು, ಎಲ್ಲಾ ತರದ ಪಿವಿಸಿ ಟ್ಯಾಪ್‌ಗಳು, ಸಿಂಗಲ್ ಪೇಸ್ ಪಂಪ್, ಡ್ರಿಲ್ಲಿಂಗ್ ಮೆಷಿನ್‌ಗಳು ದೊರೆಯುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya
error: Content is protected !!