25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!