September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya
error: Content is protected !!