25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya
error: Content is protected !!