Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!