September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ “ಕರೆ”ಮುಹೂರ್ತವು ಅ.30 ರಂದು ಪೂಂಜ ಶ್ರೀಪಂಚದುರ್ಗಾಪರಮೇಶ್ವರಿ ಅಮ್ಮನವರ, ಮೂಜುಲ್ನಾಯ, ಕೊಡಮಣಿತ್ತಾಯ ಹಾಗೂ ಸ್ಥಳ ಸಾನಿಧ್ಯದ ದೈವದ ಆಶೀರ್ವಾದದಿಂದ ನೆರವೇರಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ದೀಪ ಪ್ರಜ್ವಲಿಸಿ ಮುಂದಿನ ದಿನಗಳಲ್ಲಿ ನಡೆಯುವ ಕೆಲಸ ಕಾರ್ಯದಲ್ಲಿ ಯಾವುದೇ ವಿಘ್ನ ಬಾರದಂತೆ ದೈವ ದೇವರಲ್ಲಿ ಪ್ರಾರ್ಥಿಸಿದರು. ಸ್ಥಳ ದಾನಿಗಳು, ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!