27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರ ಶುಭಾಶಿರ್ವಾದದಿಂದ ಪ್ರಾರಂಭಗೊಳ್ಳಲಿರುವ ಅಳದಂಗಡಿ ಎ.ಜಿ.ಎಸ್ ಕಟ್ಟಡದಲ್ಲಿ ನೂತನವಾಗಿ ಪ್ರಾರಂಗೊಳ್ಳಲಿರುವ ಶ್ರೀ ಮಹಾವೀರ ಮೆಡಿಕಲ್ಸ್ ನ ಶುಭಾರಂಭವು ಅ.31ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಓಂಕಾರ್ ಜೈನ್ ಮತ್ತು ಶ್ರೀಮತಿ ಪ್ರೇಮ ಹಾಗೂ ವಾರಿಸೇನ ಶೆಟ್ಟಿ ತಿಳಿಸಿದ್ದಾರೆ.

Related posts

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya
error: Content is protected !!