September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ ಮಹೋತ್ಸವ ಪ್ರಶಸ್ತಿ) ಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!