25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
error: Content is protected !!