37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!