22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!