25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!