23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
error: Content is protected !!