23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya
error: Content is protected !!