September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!