25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!