22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಗುರವಾಯನಕೆರೆ ದೀಪಕ್ ಜಿ ರವರ ದೂರಿನಂತೆ ಚಿನ್ನದ ರಿಪೇರಿ ಅಂಗಡಿಯಲ್ಲಿ ಅವರ ತಂದೆಯವರು ಇದ್ದ ಸಮಯದಲ್ಲಿ ಯಾರೋ ಇಬ್ಬರು ಅಪರಿಚಿತರು ಗ್ರಾಹಕರಾಗಿ ಬಂದು ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡಿ ಹಣಕೊಟ್ಟು ಅದರೊಂದಿಗೆ ಚಿನ್ನದ ಅಭರಣ ಇರುವ ಕರಡಿಗೆಯನ್ನು ತೆಗೆದುಕೊಂಡು ಹೋದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya
error: Content is protected !!