24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya
error: Content is protected !!