25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ.

ಜಾಗ್ವಾರ್, ಜಲ್, ವಿವಿಧ ಕಂಪೆನಿಗಳ ಶೋ ಲೈಟ್‌ಗಳು, ವಿವಿಧ ಕಂಪೆನಿಗಳ ನಾನಾ ಡಿಸೈನ್‌ನ ಫ್ಯಾನ್‌ಗಳು, ಎಲ್ಲಾ ತರದ ಟೂಲ್ಸ್ ಹಾಗೂ ಮೆಷಿನ್‌ಗಳು, ಎಲ್ಲಾ ತರದ ಪಿವಿಸಿ ಟ್ಯಾಪ್‌ಗಳು, ಸಿಂಗಲ್ ಪೇಸ್ ಪಂಪ್, ಡ್ರಿಲ್ಲಿಂಗ್ ಮೆಷಿನ್‌ಗಳು ದೊರೆಯುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!