September 6, 2026
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ.

ಜಾಗ್ವಾರ್, ಜಲ್, ವಿವಿಧ ಕಂಪೆನಿಗಳ ಶೋ ಲೈಟ್‌ಗಳು, ವಿವಿಧ ಕಂಪೆನಿಗಳ ನಾನಾ ಡಿಸೈನ್‌ನ ಫ್ಯಾನ್‌ಗಳು, ಎಲ್ಲಾ ತರದ ಟೂಲ್ಸ್ ಹಾಗೂ ಮೆಷಿನ್‌ಗಳು, ಎಲ್ಲಾ ತರದ ಪಿವಿಸಿ ಟ್ಯಾಪ್‌ಗಳು, ಸಿಂಗಲ್ ಪೇಸ್ ಪಂಪ್, ಡ್ರಿಲ್ಲಿಂಗ್ ಮೆಷಿನ್‌ಗಳು ದೊರೆಯುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya
error: Content is protected !!