24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!