April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!