23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!