24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya
error: Content is protected !!