25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
error: Content is protected !!