23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya
error: Content is protected !!