April 2, 2025
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya
error: Content is protected !!