25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya
error: Content is protected !!