September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ “ಕರೆ”ಮುಹೂರ್ತವು ಅ.30 ರಂದು ಪೂಂಜ ಶ್ರೀಪಂಚದುರ್ಗಾಪರಮೇಶ್ವರಿ ಅಮ್ಮನವರ, ಮೂಜುಲ್ನಾಯ, ಕೊಡಮಣಿತ್ತಾಯ ಹಾಗೂ ಸ್ಥಳ ಸಾನಿಧ್ಯದ ದೈವದ ಆಶೀರ್ವಾದದಿಂದ ನೆರವೇರಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ದೀಪ ಪ್ರಜ್ವಲಿಸಿ ಮುಂದಿನ ದಿನಗಳಲ್ಲಿ ನಡೆಯುವ ಕೆಲಸ ಕಾರ್ಯದಲ್ಲಿ ಯಾವುದೇ ವಿಘ್ನ ಬಾರದಂತೆ ದೈವ ದೇವರಲ್ಲಿ ಪ್ರಾರ್ಥಿಸಿದರು. ಸ್ಥಳ ದಾನಿಗಳು, ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!