24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

ಉಜಿರೆ : ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾನಿದ್ಯ ಕಲಾ ಕೇಂದ್ರ ಉಜಿರೆ ಡಯಾ ವಿಶೇಷ ಮಕ್ಕಳ ಶಾಲೆ ಲಾಯಿಲ ಮತ್ತು ಅನುಗ್ರಹ ಓಲ್ಡ್ ಏಜ್ ಹೋಂ ಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಮ್‍ಜೆಎಫ್‍ಡಿ, ಕಾರ್ಯದರ್ಶಿ ಲ ಯನ್ ಕಿರಣ್ ಕುಮಾರ್ ಶೆಟ್ಟಿ, ಪೂರ್ವ ಪ್ರಾಂತೀಯ ಅಧ್ಯಕ್ಷರಾದ ಲಯನ್ ರಾಜು ಶೆಟ್ಟಿ ಎಮ್‍ಜೆಎಫ್‍, ಲಯನ್ ನಿತ್ಯಾನಂದ ನಾವರ ಎಮ್‍ಜೆಎಫ್‍, ಲಿಯೋ ಸದಸ್ಯರಾದ ಲಿಯೋ ಸ್ನೇಹಿತ್ ಲಿಯೋ ರಾಮಕೃಷ್ಣ ಉಪಸ್ಥಿತರಿದ್ದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!