25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya
error: Content is protected !!